ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:27 am
HK News Staffer
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm