ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm