ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm