ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:27 am
HK News Staffer
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm