ಬ್ರೇಕಿಂಗ್ ನ್ಯೂಸ್
01-08-20 10:26 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರುಗಳಾದ ಶ್ರೀ ಮತಿ ಸಂಧ್ಯಾ ಮೋಹನ್ ಆಚಾರ್,ಗಣೇಶ್ ಕುಲಾಲ್,ಜಗದೀಶ್ ಶೆಟ್ಟಿ ಬೋಳೂರ್,ಜಯಲಕ್ಷ್ಮೀ ಶೆಟ್ಟಿ,ಜಯಶ್ರೀ ಕುಡುವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಂದರ್,ಬಿಜೆಪಿ ಮಂಡಲ ಕಾರ್ಯದರ್ಶಿ ಅಮಿತಕಲ,ರಮೇಶ್ ಹೆಗ್ಡೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾದ್ಯಕ್ಷ ಅಮಿತ್ ರಾಜ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಪಕ್ಷದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ವಸಂತ ಜೆ ಪೂಜಾರಿ ವೆಂಕಟೇಶ್ ಆಚಾರ್,ಗುರುಚರಣ್ ಎಚ್ ಆರ್ ಅಮೃತ ಶೆಣೈ ರಾಧಿಕಾ ಅರವಿಂದ್, ವಿನಾಯಕ್ ಮತ್ತು ಜಗದೀಶ್ ಯುಎಫ್ ಸಿ ಉರ್ವಾ,ತಾರಾನಾಥ ಉರ್ವಾ ಮತ್ತು ಕ್ರಿಕೆಟ್ ಸಂಘ ಸಂಸ್ಥೆಗಳ ಪ್ರಮುಖಕರು ರಿಕ್ಷಾ ಚಾಲಕರು ಉರ್ವಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm