ಬ್ರೇಕಿಂಗ್ ನ್ಯೂಸ್
01-08-20 10:33 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಠದಕಣಿ 4ನೇ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಳೂರು ಮಠದಕಣಿ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಸ್ಥಳೀಯ ಮನಪಾ ಸದಸ್ಯರು ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ ತೆರಳಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಲ್ಪಮಟ್ಟದ ತೊಡಕಾದರೂ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಮಾತನಾಡಿ ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಕೊಡುಗೆ ಅವಸ್ಮರಣೀಯ ಹಾಗೂ ಅದಕ್ಕಾಗಿ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮಠದಕಣಿ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ 75 ಲಕ್ಷ ಅನುದಾನ ಒದಗಿಸಿ ಈ ಪರಿಸರದ ಜನರ ಬೇಡಿಕೆಯನ್ನು ಸಾಕಾರಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೋಳೂರು ವಾರ್ಡ್ ಕಾರ್ಪೋರೇಟರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮ. ಮ ನ ಪಾ ಸಮಸ್ಯೆಯರಾದ ಜಯಲಕ್ಶ್ಮಿ ಶೆಟ್ಟಿ ,ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ,ಬೋಳೂರು ವಾರ್ಡ್ ಪ್ರಮುಖರಾದ ಕಿರಣ್ ಶೆಟ್ಟಿ , ಕಾರ್ತಿಕ್ ಬಂಗೇರ,ಸಂದೀಪ್, ರೋಶನ್ ,ಸುಹಾಗ್, ವಿಜಯೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm