ಬ್ರೇಕಿಂಗ್ ನ್ಯೂಸ್
10-09-20 11:56 am Headline Karnataka News Network ಲೀಡರ್ಸ್ ರಿಪೋರ್ಟ್
ಶಿವಮೊಗ್ಗ, ಸೆಪ್ಟೆಂಬರ್ 10: ಕೊರೊನಾ ಸೋಂಕು ದೃಢ ಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಪತ್ನಿ ಜಯಲಕ್ಷ್ಮಿ ಅವರ ಜತೆ ಈಶ್ವರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಹಾಗಾಗಿ ಮತ್ತೊಮ್ಮೆ ತಪಾಸಣೆ ನಡೆಸಿದ ನಂತರ ಬೆಳಿಗ್ಗೆ 11ಕ್ಕೆ ಅವರನ್ನು ಮನೆಗೆ ಕಳುಹಿಸಲಾಯಿತು. ಅವರು ಒಂದು ವಾರ ಬೆಂಗಳೂರಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದು ಸೆ.15ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
01-12-25 10:59 pm
Bangalore Correspondent
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
Honnavar, Mysuru Bus Accident, student death:...
01-12-25 03:03 pm
CM Siddaramaiah, DK Shivakumar: ನಾನು ಸಿಎಂ ಬ್ರ...
01-12-25 02:58 pm
01-12-25 10:18 pm
HK News Desk
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
01-12-25 04:50 pm
Udupi Correspondent
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm