ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am