ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm