ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm