ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.

ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm