ಬ್ರೇಕಿಂಗ್ ನ್ಯೂಸ್
27-05-22 01:40 pm Mangalore Correspondent ಕರಾವಳಿ
ಬಂಟ್ವಾಳ, ಮೇ 27 : ಬಾಲಕನೊಬ್ಬ ಮನೆಯಲ್ಲಿ ಆಟವಾಡುತ್ತಿದ್ದಾಗ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಕೆಳೆಕ್ಕೆ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ, ಆರನೇ ತರಗತಿ ಓದುತ್ತಿದ್ದ ಮಹಮ್ಮದ್ ಸಾಹಿಲ್ (10) ಮೃತ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿನ ಸಿಟಿಪ್ಲಾಜಾ ರೆಸಿಡೆನ್ಸಿಯಲ್ಲಿ ಘಟನೆ ನಡೆದಿದೆ. ಇವರ ಮನೆ ಇರುವ ಮೂರನೇ ಮಹಡಿಯಲ್ಲಿ ಸಾಹಿಲ್ ಇತರ ಹುಡುಗರ ಜೊತೆ ಆಟ ಆಡುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ ವೇಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident that occurred on Wednesday May 26, a sixth grade student fell from third floor of a residential building while playing with his friends and died at the hospital later on Thursday May 27 morning. Mohammed Sahil (10), son of Ahmed, resident of Kalladka is the unfortunate victim of this tragedy. He was playing on the seat house of City Plaza residency at Goltamajalu near Kalladka when he lost balance and fell from the third floor.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm