ಬ್ರೇಕಿಂಗ್ ನ್ಯೂಸ್
27-05-22 01:40 pm Mangalore Correspondent ಕರಾವಳಿ
ಬಂಟ್ವಾಳ, ಮೇ 27 : ಬಾಲಕನೊಬ್ಬ ಮನೆಯಲ್ಲಿ ಆಟವಾಡುತ್ತಿದ್ದಾಗ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಕೆಳೆಕ್ಕೆ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ, ಆರನೇ ತರಗತಿ ಓದುತ್ತಿದ್ದ ಮಹಮ್ಮದ್ ಸಾಹಿಲ್ (10) ಮೃತ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿನ ಸಿಟಿಪ್ಲಾಜಾ ರೆಸಿಡೆನ್ಸಿಯಲ್ಲಿ ಘಟನೆ ನಡೆದಿದೆ. ಇವರ ಮನೆ ಇರುವ ಮೂರನೇ ಮಹಡಿಯಲ್ಲಿ ಸಾಹಿಲ್ ಇತರ ಹುಡುಗರ ಜೊತೆ ಆಟ ಆಡುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ ವೇಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident that occurred on Wednesday May 26, a sixth grade student fell from third floor of a residential building while playing with his friends and died at the hospital later on Thursday May 27 morning. Mohammed Sahil (10), son of Ahmed, resident of Kalladka is the unfortunate victim of this tragedy. He was playing on the seat house of City Plaza residency at Goltamajalu near Kalladka when he lost balance and fell from the third floor.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm