ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm