ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.




ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm