ಬ್ರೇಕಿಂಗ್ ನ್ಯೂಸ್
28-05-22 06:37 pm Udupi Correspondent ಕರಾವಳಿ
ಉಡುಪಿ, ಮೇ 28 : ಮದುವೆ ಮನೆಯಲ್ಲಿ ಕಳವಾಗಿದ್ದ ಮಗುವಿನ ಚಿನ್ನದ ಸರವೊಂದು ದೈವ ಸನ್ನಿಧಿಯಲ್ಲಿ ಪತ್ತೆಯಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೇ 18ರಂದು ನಡೆದ ಪಡುಬಿದ್ರೆಯ ಮದುವೆ ಸಭಾಂಗಣದಲ್ಲಿ ಮಗುವಿನ ಚಿನ್ನದ ಸರ ಕಳವಾಗಿತ್ತು. ಇದರಿಂದ ನೊಂದ ಮಗುವಿನ ಕುಟುಂಬಸ್ಥರು ಕುಟುಂಬದ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ, ಕದ್ದವನಿಗೆ ತಕ್ಕ ಶಾಸ್ತಿ ಮಾಡುವಂತೆ ಕೇಳಿಕೊಂಡಿದ್ದರು.


ಆದರೆ ಹತ್ತು ದಿನಗಳ ಬಳಿಕ ಪಡುಬಿದ್ರಿ ಸಮೀಪದ ಬೆಳಪು ಪಣಿಯೂರಿನಲ್ಲಿರುವ ನಾಂಜಾರು ಶ್ರೀ ಧರ್ಮ ಜಾರಂದಾಯ ದೈವ ಸಾನಿಧ್ಯದಲ್ಲಿ ಸರ ಪತ್ತೆಯಾಗಿದ್ದು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ದೈವದ ಗುಡಿಯ ಮುಂದೆ ಉರಿಯುತ್ತಿದ್ದ ಕಾಲು ದೀಪದ ತಳದಲ್ಲಿ ಚಿನ್ನದ ಸರ ಕಂಡುಬಂದಿದ್ದು ಕದ್ದೊಯ್ದವರೇ ಸರವನ್ನು ದೈವದ ಮುಂದೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಕುಟುಂಬಸ್ಥರು ದೈವಕ್ಕೆ ಹರಕೆ ಹೇಳಿಕೊಂಡಿದ್ದನ್ನು ತಿಳಿದ ವ್ಯಕ್ತಿ ಭಯಗೊಂಡು ಸರವನ್ನು ಮರಳಿಸಲು ದೈವದ ಮುಂದೆಯೇ ಇಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
Udupi Gold ornament of baby goes missing during wedding event found at temple in Padubidri.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm