ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm