ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm