ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am