ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm