ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm