ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm