ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm