ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm