ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm