ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm