ಬ್ರೇಕಿಂಗ್ ನ್ಯೂಸ್
31-05-22 11:47 am Mangalore Correspondent ಕರಾವಳಿ
ಮಂಗಳೂರು, ಮೇ 31 : ನಗರದ ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಲಶೇಖರ ನಿವಾಸಿ ಧೀರಜ್ (29) ಮೆದುಳು ನಿಷ್ಕ್ರೀಯಗೊಂಡಿದ್ದು, ಮಗನ ಅಂಗಾಂಗ ದಾನ ಮಾಡಲು ಹೆತ್ತವರು ನಿರ್ಧರಿಸಿದ್ದಾರೆ.
ಮೇ 29ರ ಭಾನುವಾರ ನಸುಕಿನ ಜಾವ ಬಿಕರ್ನಕಟ್ಟೆಯಲ್ಲಿ ಗಣೇಶ್ ಎಂಬವರು ಧೀರಜ್ ನನ್ನು ಕುಲಶೇಖರದ ಮನೆಗೆ ಬಿಡಲು ತೆರಳುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುತ್ತಿದ್ದ ಆಟೋ ಚಾಲಕ ಪ್ರವೀಣ್ ಕುಮಾರ್ ರಸ್ತೆಯಲ್ಲಿ ಬಿದ್ದಿದ್ದ ಯುವಕರನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟು ತಗಲಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅವರ ಕುಟುಂಬ ಅಂಗಾಂಗ ದಾನ ಮಾಡಲು ನಿರ್ಧರಿಸಿದೆ. ಚೆನ್ನೈ ಮೂಲದ ವೈದ್ಯರ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಧೀರಜ್ ಅವರ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.
Dheeraj, who was injured in two-wheeler accident at Bikkarnakatte in Mangalore, was declared brain dead on Monday May 30 night. The deceased's heart, heart valves, liver and kidneys will be donated, said family and hospital sources.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm