ಬ್ರೇಕಿಂಗ್ ನ್ಯೂಸ್
31-05-22 11:47 am Mangalore Correspondent ಕರಾವಳಿ
ಮಂಗಳೂರು, ಮೇ 31 : ನಗರದ ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಲಶೇಖರ ನಿವಾಸಿ ಧೀರಜ್ (29) ಮೆದುಳು ನಿಷ್ಕ್ರೀಯಗೊಂಡಿದ್ದು, ಮಗನ ಅಂಗಾಂಗ ದಾನ ಮಾಡಲು ಹೆತ್ತವರು ನಿರ್ಧರಿಸಿದ್ದಾರೆ.
ಮೇ 29ರ ಭಾನುವಾರ ನಸುಕಿನ ಜಾವ ಬಿಕರ್ನಕಟ್ಟೆಯಲ್ಲಿ ಗಣೇಶ್ ಎಂಬವರು ಧೀರಜ್ ನನ್ನು ಕುಲಶೇಖರದ ಮನೆಗೆ ಬಿಡಲು ತೆರಳುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುತ್ತಿದ್ದ ಆಟೋ ಚಾಲಕ ಪ್ರವೀಣ್ ಕುಮಾರ್ ರಸ್ತೆಯಲ್ಲಿ ಬಿದ್ದಿದ್ದ ಯುವಕರನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟು ತಗಲಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅವರ ಕುಟುಂಬ ಅಂಗಾಂಗ ದಾನ ಮಾಡಲು ನಿರ್ಧರಿಸಿದೆ. ಚೆನ್ನೈ ಮೂಲದ ವೈದ್ಯರ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಧೀರಜ್ ಅವರ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.
Dheeraj, who was injured in two-wheeler accident at Bikkarnakatte in Mangalore, was declared brain dead on Monday May 30 night. The deceased's heart, heart valves, liver and kidneys will be donated, said family and hospital sources.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm