ಬ್ರೇಕಿಂಗ್ ನ್ಯೂಸ್
31-05-22 11:47 am Mangalore Correspondent ಕರಾವಳಿ
ಮಂಗಳೂರು, ಮೇ 31 : ನಗರದ ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಲಶೇಖರ ನಿವಾಸಿ ಧೀರಜ್ (29) ಮೆದುಳು ನಿಷ್ಕ್ರೀಯಗೊಂಡಿದ್ದು, ಮಗನ ಅಂಗಾಂಗ ದಾನ ಮಾಡಲು ಹೆತ್ತವರು ನಿರ್ಧರಿಸಿದ್ದಾರೆ.
ಮೇ 29ರ ಭಾನುವಾರ ನಸುಕಿನ ಜಾವ ಬಿಕರ್ನಕಟ್ಟೆಯಲ್ಲಿ ಗಣೇಶ್ ಎಂಬವರು ಧೀರಜ್ ನನ್ನು ಕುಲಶೇಖರದ ಮನೆಗೆ ಬಿಡಲು ತೆರಳುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುತ್ತಿದ್ದ ಆಟೋ ಚಾಲಕ ಪ್ರವೀಣ್ ಕುಮಾರ್ ರಸ್ತೆಯಲ್ಲಿ ಬಿದ್ದಿದ್ದ ಯುವಕರನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟು ತಗಲಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅವರ ಕುಟುಂಬ ಅಂಗಾಂಗ ದಾನ ಮಾಡಲು ನಿರ್ಧರಿಸಿದೆ. ಚೆನ್ನೈ ಮೂಲದ ವೈದ್ಯರ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಧೀರಜ್ ಅವರ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.
Dheeraj, who was injured in two-wheeler accident at Bikkarnakatte in Mangalore, was declared brain dead on Monday May 30 night. The deceased's heart, heart valves, liver and kidneys will be donated, said family and hospital sources.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am