ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm