ಬ್ರೇಕಿಂಗ್ ನ್ಯೂಸ್
28-09-20 12:34 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಹಿರಿಯಡ್ಕದಲ್ಲಿ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳನ್ನು ಉಡುಪಿ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಆರೋಪಿಗಳಾದ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ಚೇತು ಪಡೀಲ್, ರಮೇಶ್ ಪೂಜಾರಿ, ದೀಕ್ಷಿತ್ ಶೆಟ್ಟಿ ಎಂಬವರನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಅಕ್ಟೋಬರ್ 1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.
ಅದರಂತೆ ಕಸ್ಟಡಿಗೆ ಪಡೆದುಕೊಂಡಿರುವ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ಒಳಪಡಿಸಲಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ನಡೆಸಿದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಲಾಗಿದೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm