ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm