ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm