ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am