ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm