ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm