ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.

ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am