ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.

ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm