ಬ್ರೇಕಿಂಗ್ ನ್ಯೂಸ್
03-06-22 04:55 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು ಆರು ವಿದ್ಯಾರ್ಥಿನಿಯರ ಅಮಾನತು ಹೊರತಾಗಿಯೂ ಕೆಲವರು ಹಿಜಾಬ್ ಹಾಕ್ಕೊಂಡು ತರಗತಿಗೆ ಬಂದಿದ್ದು ಇದನ್ನು ಪ್ರತಿಭಟಿಸಿ ಕಾಲೇಜಿನ ಒಳ ಆವರಣದಲ್ಲಿ ಒಂದಷ್ಟು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕೆಲವು ವಿದ್ಯಾರ್ಥಿಗಳು ಹಿಜಾಬ್ ಸಹಿತ ತರಗತಿಗೆ ಬರಲು ಅವಕಾಶ ನೀಡಿದ್ದಕ್ಕೆ ಪ್ರತಿಭಟನೆ ನಡೆಸಲಾಗಿದೆ. ಕಾಲೇಜಿನ ಕ್ಯಾಂಪಸ್ ಬದಲು ತರಗತಿ ಬಳಿಯ ಒಳ ಆವರಣದಲ್ಲಿಯೇ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಹಿಜಾಬ್ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನ ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಆದರೂ ಇಂದು ಮತ್ತೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಿಜಾಬ್ ತೆಗೆದು ಬರುವಂತೆ ಕೆಲವು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿದ್ದಾರೆ.

ಇದೇ ಕಾಲೇಜಿನಲ್ಲಿ ಗುರುವಾರ ಈ ಬಗ್ಗೆ ವರದಿಗೆ ತೆರಳಿದ್ದ ಮಾಧ್ಯಮದ ವ್ಯಕ್ತಿ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ವಿದ್ಯಾರ್ಥಿಗಳ ಗುಂಪು ಕ್ಯಾಮರಾ ಕಸಿದು ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hijab row, Protest continues at Uppinangady PU college, demand entry with hijab. The Government First Grade College at Uppinangady on Wednesday suspended six students for a week, after the Principal held a meeting with faculty members in this connection.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm