ಬ್ರೇಕಿಂಗ್ ನ್ಯೂಸ್
04-06-22 11:22 am Mangalore Correspondent ಕರಾವಳಿ
ಉಳ್ಳಾಲ, ಜೂ.4: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರಿಗೆ ಇಬ್ಬರು ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದು, ಹಣ ಕೇಳಿ ಸುಸ್ತಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಾಡೂರು ಶಾಲೆ ಬಳಿ ನಡೆದಿದೆ.
ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಆತ್ಮಹತ್ಯೆಗೈದ ದುರ್ದೈವಿ. ಜಯರಾಮ ಅವರು ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿ ಲೀನಾ ಜೆ ಶೆಟ್ಟಿ ಅವರು ಬೆಳಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು , ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರಂತೆ. ಕೊಟ್ಟವನು ಕೋಡಂಗಿ, ಇಸ್ಕೊಂಡವನು ವೀರಭದ್ರ ಎಂಬಂತೆ ಜಯರಾಮ್ ಶೆಟ್ಟಿ ಅವರ ಚಿಟ್ ಫಂಡ್ ಹಣ ಇಸ್ಕೊಂಡವರು ಹಣ ಮರಳಿಸದೆ ಮೋಸ ಮಾಡಿದ್ದರಂತೆ. ಇದರಿಂದ ಜಯರಾಮ ಶೆಟ್ಟಿ ಅವರು ನಷ್ಟ ಅನುಭವಿಸಿದ್ದು ಅದರ ಚಿಂತೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ಅವರ ಪತ್ನಿ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಜಯರಾಮ್ ಶೆಟ್ಟಿ ಅವರ ಪತ್ನಿ ಲೀನಾ ಜೆ ಶೆಟ್ಟಿ ಅವರು ಕೋಟೆಕಾರು ಪಂಚಾಯತ್ ಮಾಜಿ ಸದಸ್ಯರಾಗಿದ್ದಾರೆ. ಮೃತ ಜಯರಾಮ್ ಅವರು ಪತ್ನಿ, ಮೂರು ಪುತ್ರಿಯರು, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
Mangalore 71 year old man commits suicide due to loss in chit fund finance at Maduru in Ullal. The deceased has been identified as Jayaram Shetty (71)
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am