ಬ್ರೇಕಿಂಗ್ ನ್ಯೂಸ್
28-09-20 03:24 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಟ್ಟಿಗೆ ಖಾಸಗಿ ಸಾರಿಗೆಯೇ ಜೀವಾಳ. ಆದರೆ, ಲಾಕ್ಡೌನ್ ನಿಂದಾಗಿ ಕರಾವಳಿಯಲ್ಲಿ ಖಾಸಗಿ ಸಾರಿಗೆ ಉದ್ಯಮವೇ ನೆಲಕಚ್ಚಿದೆ. ಆರು ತಿಂಗಳ ಕಾಲ ಬಸ್ ಗಳನ್ನು ರಸ್ತೆಗೆ ಇಳಿಸದೆ ಕಾರ್ಮಿಕರಿಗೆ ಸಂಬಳ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದರು. ಈಗ ಲಾಕ್ಡೌನ್ ಓಪನ್ ಆದ್ರೂ ಉದ್ಯಮಿಗಳು ಸಂಕಷ್ಟದಿಂದ ಚೇತರಿಸಿಕೊಂಡಿಲ್ಲ.
ಲಾಕ್ಡೌನ್ ಆದ್ರೂ ಸರ್ಕಾರ ಸಾರಿಗೆ ಬಸ್ ಗಳ ತೆರಿಗೆ ವಿನಾಯಿತಿ ಮಾಡಿಲ್ಲ. ಅಲ್ಲದೆ, ಇದೇ ವೇಳೆ, ಡೀಸೆಲ್ ಬೆಲೆ ಈಗ ಐದು ತಿಂಗಳಲ್ಲಿ ಲೀಟರ್ಗೆ 12 ರೂ.ನಷ್ಟು ಏರಿಕೆಯಾಗಿದೆ. ಲಾಕ್ಡೌನ್ ಬಳಿಕ ಎರಡೂ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಜೂನ್ 1ರಿಂದ ಹಂತ ಹಂತವಾಗಿ ಬಸ್ ಗಳನ್ನು ರಸ್ತೆಗೆ ಇಳಿಸಿದರೂ ಪ್ರಯಾಣಿಕರ ಸಂಖ್ಯೆ ಕಡಿಮೆ. ಇನ್ನೊಂದೆಡೆ ಡೀಸೆಲ್ ದರ ಏರಿಕೆಯಿಂದಾಗಿ ಲೆಕ್ಕಕ್ಕೇ ಸಿಗುತ್ತಿಲ್ಲ ಎನ್ನುತ್ತಾರೆ ಬಸ್ ಮಾಲೀಕರು.

ಮಂಗಳೂರು- ಉಡುಪಿ -ಕುಂದಾಪುರ ರೂಟ್ನಲ್ಲಿ ಸದ್ಯಕ್ಕೆ 70 ಬಸ್ ಗಳು ಓಡಾಡುತ್ತಿವೆ. ಬೆಳಗ್ಗೆ ಮತ್ತು ಸಂಜೆ ಮಾತ್ರ ಪ್ರಯಾಣಿಕರು ಇರುತ್ತಾರೆ. ಇದರಿಂದ ಟ್ರಿಪ್ ನಿರ್ವಹಣೆ ಕಷ್ಟವಾಗುತ್ತಿದೆ. ಎಕ್ಸ್ ಪ್ರೆಸ್/ಸರ್ವೀಸ್ ಬಸ್ಗಳ ಪೈಕಿ ಶೇ.30 ಬಸ್ ಗಳು ಮಾತ್ರ ರಸ್ತೆಗಳಿದಿರುವುದು. ಹೀಗಾಗಿ ಶೇ.70ರಷ್ಟು ಬಸ್ಗಳು ನಿಂತಲ್ಲೇ ಇವೆ. ಮಂಗಳೂರಿನ ಒಟ್ಟು 325 ಸಿಟಿ ಬಸ್ಗಳಲ್ಲಿ 275ರಷ್ಟು ರಸ್ತೆಗೆ ಇಳಿದಿದ್ದರೆ, ಉಡುಪಿಯಲ್ಲಿ 85 ಸಿಟಿ ಬಸ್ಗಳ ಪೈಕಿ 35 ಬಸ್ಗಳು ರಸ್ತೆಗಿಳಿದಿಲ್ಲ. ಇದೇ ವೇಳೆ, ಬಸ್ ಮಾಲೀಕರ ಸಂಘದವರು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ನೀಡಲು ಕೋರಿದ್ದಾರೆ. ಆಟೋ ಚಾಲಕರಿಗೆ ನೀಡಿರುವಂತೆ ಖಾಸಗಿ ಬಸ್ ಸಿಬ್ಬಂದಿಗೂ ನೆರವಾಗಲು ಮನವಿ ಮಾಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm