ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am