ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm