ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm