ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm