ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm