ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm