ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm