ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm