ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am